ಹರಿಹರ ನಗರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ತಾಲೂಕ ಆಡಳಿತ ತಾಲೂಕು ಪಂಚಾಯತ್ ನಗರಸಭೆ ಇಲಾಖೆ ವತಿಯಿಂದ ಬಸವ ಜಯಂತಿ ಉತ್ಸವ

Spread the love

ದಾವಣಗೆರೆ ಜಿಲ್ಲೆಯ, ಹರಿಹರ ತಾಲೂಕು ಹರಿಹರ ನಗರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರ, ಹಾಗೂ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ನಗರ ಸಭೆ ಹರಿಹರ, ಶಿಕ್ಷಣ ಇಲಾಖೆ ಹರಿಹರ, ಹರಿಹರ ತಾಲ್ಲೂಕು ಬಸವ ಜಯಂತಿ ಉತ್ಸವ ಸಮಿತಿಯ ಇವರ ಸಂಯುಕ್ತಾಶ್ರಯದಲ್ಲಿ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಬಸವ ಜಯಂತಿ ಪ್ರಯುಕ್ತ, ತಾಲ್ಲೂಕು ಕಚೇರಿಯಲ್ಲಿ ಇಂದು ಬೆಳಿಗ್ಗೆ 10.00 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು,ನಂತರ ನಗರದ108 ಲಿಂಗೇಶ್ವರ ದೇವಸ್ಥಾನ, ಭರಂಪುರ, ಭವ್ಯ ಎತ್ತಿನ ಮೆರವಣಿಗೆ ಮುಖಾಂತರ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ಕೆ ಎಂ ಗುರು ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದುರ್ಗಪ್ಪ, ನಗರಸಭಾ ಪೌರಾಯುಕ್ತರು ಸುಬ್ರಹ್ಮಣ್ಯ ಶೇಟಿ, ವಿವಿಧ ಇಲಾಖೆ ಅಧಿಕಾರಿಗಳು, ಬಸವ ಜಯಂತಿಯ ಸಮಿತಿಯ ಅಧ್ಯಕ್ಷರು ಸದಸ್ಯರು ಪದಾಧಿಕಾರಿಗಳು, ಮಾಜಿ ಶಾಸಕರಾದ H S ಶಿವಶಂಕರ್, ಮಾಜಿ ಶಾಸಕರಾದ ಎಸ್ ರಾಮಪ್ಪ, ಚಂದ್ರಶೇಖರ್ ಪೂಜಾರಿ, ಹಾಲೇಶ್ ಗೌಡರು, ಉಪಸ್ಥಿತಿ ಇದ್ದರೂ,ಶೇಕ್ ಅಲ್ತಾಫ್ ಸ್ಮಾರ್ಟ್ ನ್ಯೂಸ್ ಕನ್ನಡ ಹರಿಹರ

Leave a Reply

Your email address will not be published. Required fields are marked *