ದಾವಣಗೆರೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದೇಕೆ..?

Spread the love

ದಾವಣಗೆರೆ: ರಾಜ್ಯ ಸರ್ಕಾರ ಪತನಗೊಳಿಸಿ ನೂತನ ಸರ್ಕಾರ ರಚಿಸಲು ಬಿಜೆಪಿ ಮತ್ತು ಕಾಂಗ್ರೆಸ್ ನವರು ಸೇರಿಕೊಂಡು ಒಂದು ಸಾವಿರ ಕೋಟಿ ರೂಪಾಯಿ ತೆಗೆಟ್ಟಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ್ ಆರೋಪಕ್ಕೆ ಸಂಬಂಧಿಸಿದಂತೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Leave a Reply

Your email address will not be published. Required fields are marked *