ಹರಿಹರ ಶಾಖಾ ಗ್ರಂಥಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ.ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಖಾ ಪ್ರಭಾರಧಾರಕರಾದ ರವಿಕುಮಾರ್ ಅವರು ದ್ವಜಾರೋಹಣವನ್ನು ನೆರವೇರಿಸಿದರು ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರಿಗೆ ಪುಷ್ಪರ್ಚನೆ ಮಾಡುವುದರ ಮೂಲಕ *ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ.**ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ.**ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿ ಹಿಡಿಯೋಣ ಎಂದು ಹಾರೈಸುವೆ ಎಂದು ಹೇಳಿದರು.