Spread the love

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ- ಸ್ವತ್ತು ಸೇರಿದಂತೆ ವಿವಿಧ ಕೆಲಸಗಳನ್ನು ನೆರವೇರಿಸಲು ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಬಳಿ‌ ಸಾರ್ವಜನಿಕರು ದೂರು‌ ಸಲ್ಲಿಸಿದರು.

Leave a Reply

Your email address will not be published. Required fields are marked *